Uncategorized
ಲಿಂಗಸ್ಗೂರು ; ಕೆಎಸ್ ಆರ್ ಟಿಸಿ ಬಸ್ ಹರಿದು ಭಿಕ್ಷೆ ಬೇಡುತ್ತಿದ್ದ 12 ವರ್ಷದ ಮಗು ಸಾವು!

ಹನುಮಂತ ನಾಯಕ ಸಂಪಾದಕ. 9739109997
ಲಿಂಗಸ್ಗೂರು: ಕೆಎಸ್ಸಾರ್ಟಿಸಿ ಬಸ್ ಹರಿದು 12 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಲಿಂಗಸ್ಗೂರು ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಲಿಂಗಸ್ಗೂರು ಬಸ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದ್ದು ಘಟನೆಯಲ್ಲಿ
ಸಿದ್ಧರಾಮ (12) ಮೃತಪಟ್ಟ ಮಗು. ಧನಂಜಯ್ ( 8) ಈ ಮಗುವಿನ ಎರಡು ಕೈಗಳು ಕಟ್ ಆಗಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.



